ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm