ಬ್ರೇಕಿಂಗ್ ನ್ಯೂಸ್
26-05-21 08:42 pm Mangaluru Correspondent ಕರಾವಳಿ
ಮುಲ್ಕಿ, ಮೇ 26: ಇಸ್ರೇಲ್ ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಬೇಕರಿ ಮಾಲಕನ ಮೇಲೆ ಕಿಡಿಗೇಡಿ ಯುವಕರು ಹಲ್ಲೆಗೈದ ಘಟನೆ ಮುಲ್ಕಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿ ಮುಲ್ಕಿ ಪೊಲೀಸರು ಐದು ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕುಂದಾಪುರ ಮೂಲದ ಯುವಕನೊಬ್ಬ ಮುಲ್ಕಿಯಲ್ಲಿ ಬೇಕರಿ ನಡೆಸುತ್ತಿದ್ದು, ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷದ ವಿಚಾರದಲ್ಲಿ ಇತ್ತೀಚೆಗೆ ಇಸ್ರೇಲನ್ನು ಬೆಂಬಲಿಸಿ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ತಿಳಿದ ಕೆಲವು ಕಿಡಿಗೇಡಿ ಯುವಕರು ಬೇಕರಿಗೆ ಬಂದು ಯುವಕನಿಗ ಹಲ್ಲೆಗೈದಿದ್ದಲ್ಲದೆ, ತನ್ನದು ತಪ್ಪಾಯ್ತೆಂದು ಕ್ಷಮೆ ಕೇಳುವಂತೆ ಹೇಳಿ ವಿಡಿಯೋ ಮಾಡಿದ್ದಾರೆ. ಅಲ್ಲದೆ, ಇನ್ನು ಈ ರೀತಿ ಪೋಸ್ಟ್ ಮಾಡಿದರೆ ಜೀವ ತೆಗೆಯುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.
ಈ ರೀತಿಯ ಘಟನೆ ನಡೆದಿರುವುದು ಬಳಿಕ ಹಿಂದು ಸಂಘಟನೆಗಳ ಕಾರ್ಯಕರ್ತರಿಗೆ ತಿಳಿದು ಬೇಕರಿಗೆ ಬಂದು ಸಮಾಧಾನ ಹೇಳಿದ್ದಾರೆ. ಅಲ್ಲದೆ, ಮುಲ್ಕಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಪಣಂಬೂರು ಎಸಿಪಿ ಕಚೇರಿಗೆ ಒಯ್ದು ವಿಚಾರಣೆ ನಡೆಸಿದ್ದಾರೆ. ಆನಂತರ ಆರೋಪಿಗಳಲ್ಲಿ ಮುಚ್ಚಳಿಕೆ ಬರೆಯಿಸಿ, ಜಾಮೀನು ನೀಡಿ ಕಳುಹಿಸಿದ್ದಾರೆ.
ವಿಷಯ ತಿಳಿದ ಮೂಲ್ಕಿ- ಮೂಡುಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹಿಂದು ಸಂಘಟನೆಗಳ ನಾಯಕರ ಜೊತೆ ಬೇಕರಿಗೆ ಭೇಟಿ ನೀಡಿದ್ದು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮುಲ್ಕಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
The police personnel of Mulky station have arrested five young men who have been accused of vandalizing a bakery and beating up the bakery owner allegedly angered by the fact that the victim had supported Israel in his Facebook post.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm