ಬ್ರೇಕಿಂಗ್ ನ್ಯೂಸ್
26-05-21 11:01 pm Mangaluru Correspondent ಕರಾವಳಿ
ಮಂಗಳೂರು, ಮೇ 26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಒಂದೇ ದಿನ ಹನ್ನೊಂದು ಮಂದಿ ಬಲಿಯಾಗಿರುವ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿದೆ. ಹದಿನೈದು ದಿನಗಳ ಲಾಕ್ಡೌನ್ ಬಳಿಕ ಸೋಂಕಿತರ ಸಂಖ್ಯೆ ಕಡಿಮೆಯಾದ್ರೂ ಸಾವಿನ ಸಂಖ್ಯೆಯಲ್ಲಿ ಒಂದೇ ಬಾರಿಗೆ ಏರಿಕೆಯಾಗಿದ್ದು ಆತಂಕ ಮೂಡಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿಗೆ 11 ಮಂದಿ ಸಾವು ಕಂಡಿದ್ದಾರೆ. ಇದರೊಂದಿಗೆ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 884 ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಇದೇ ವೇಳೆ 729 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಇದಲ್ಲದೆ, ಇಂದು 756 ಮಂದಿ ಕೊರೋನಾದಿಂದ ಗುಣಮುಖರಾಗಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಹಾಗಿದ್ದರೂ ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 10,099 ಮಂದಿ ಇದ್ದಾರೆ.
ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ ಒಂದೂವರೆ ಸಾವಿರ ಇತ್ತು. ಈಗ ಅರ್ಧಕ್ಕೆ ಬಂದು ನಿಂತಿದ್ದು ಲಾಕ್ಡೌನ್ ಬಳಿಕ ಸೋಂಕು ಹರಡುವಿಕೆ ಕಡಿಮೆಯಾಗಿದ್ದನ್ನು ಸೂಚಿಸುತ್ತಿದೆ. ಆದರೆ, ಸಾವಿನ ಸಂಖ್ಯೆ ಜಿಲ್ಲೆಯಲ್ಲಿ ಇದೇ ಮೊದಲಿಗೆ ದಿನದಲ್ಲಿ ಹತ್ತಕ್ಕಿಂತ ಹೆಚ್ಚು ಆಗಿದೆ.
Covid 19 cases spike up in Mangalore 11 death reported as on May 26th 729 tested positive.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm