ಬ್ರೇಕಿಂಗ್ ನ್ಯೂಸ್
27-05-21 03:47 pm Mangalore Correspondent ಕರಾವಳಿ
ಮಂಗಳೂರು, ಮೇ 27: ಅರಬ್ಬೀ ಸಮುದ್ರ ಮಧ್ಯೆ ಇಂಜಿನ್ ಕೆಟ್ಟು ಅಪಾಯಕ್ಕೀಡಾಗಿದ್ದ ತಮಿಳುನಾಡು ಮೂಲದ ಹತ್ತು ಮಂದಿ ಮೀನುಗಾರರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ.
ಮಂಗಳೂರು ಬಂದರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಇಂಜಿನ್ ಕೆಟ್ಟು ಹೋಗಿ, ಬೋಟ್ ಅಪಾಯಕ್ಕೀಡಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಇಂಡಿಯನ್ ಕೋಸ್ಟ್ ಗಾರ್ಡ್ ಪಡೆಯು ಐಸಿಜಿಎಸ್ ರಾಜದೂತ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಮೀನುಗಾರರನ್ನು ಮಂಗಳೂರಿನ ಹಳೆ ಬಂದರಿಗೆ ಕರೆತಂದಿದೆ.
ತಮಿಳುನಾಡು ಮೂಲದ ಲಾರ್ಡ್ ಆಫ್ ಓಶಿಯನ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಇತ್ತೀಚೆಗೆ ತೌಕ್ತೆ ಚಂಡಮಾರುತ ಎದುರಾಗಿತ್ತು. ಚಂಡಮಾರುತದಿಂದ ತಪ್ಪಿಸಿಕೊಳ್ಳಲು ಬೋಟ್ ಮೇ 14ರಂದು ಗುಜರಾತ್ ಕರಾವಳಿಯ ಪೋರ್ ಬಂದರಿಗೆ ತೆರಳಿತ್ತು. ಮೇ 19ರ ವರೆಗೂ ಪೋರ್ ಬಂದರಿನಲ್ಲಿದ್ದ ಬೋಟ್ ಬಳಿಕ ಸಮುದ್ರ ಮೂಲಕ ಮತ್ತೆ ತಮಿಳುನಾಡಿನತ್ತ ಪಯಣ ಬೆಳೆಸಿತ್ತು.
ಈ ವೇಳೆ, ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದ ಸಮುದ್ರದಲ್ಲಿ ಸಾಗುತ್ತಿದ್ದಾಗ ಬೋಟಿನ ಇಂಜಿನ್ ಕೆಟ್ಟು ಹೋಗಿದ್ದು ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿತ್ತು. ಇಂಜಿನ್ ಚಾಲೂ ಆಗದ್ದರಿಂದ ಬೋಟನ್ನು ತಕ್ಷಣಕ್ಕೆ ರಿಪೇರಿ ಮಾಡುವುದಕ್ಕಾಗಿ ಕೋಸ್ಟ್ ಗಾರ್ಡ್ ಪಡೆಯವರು ಮಂಗಳೂರಿನ ಹಳೆ ಬಂದರಿನ ಅಲ್ ಬದ್ರಿಯಾ ಸಂಸ್ಥೆಗೆ ತಿಳಿಸಿದ್ದರು. ಬಳಿಕ ಐಸಿಜಿಎಸ್ ರಾಜದೂತ್ ಮತ್ತು ಅಲ್ ಬದ್ರಿಯಾ ಸಂಸ್ಥೆಯ ಸಿಬಂದಿ ಸೇರಿ ಇಂಜಿನ್ ಕೆಟ್ಟಿದ್ದ ಬೋಟನ್ನು ಮಂಗಳೂರಿನ ಹಳೆ ಬಂದರಿಗೆ ಎಳೆದು ತಂದಿದ್ದಾರೆ. ಅದರಲ್ಲಿದ್ದ ಹತ್ತು ಮಂದಿ ಮೀನುಗಾರರನ್ನು ರಕ್ಷಣೆ ಮಾಡಿ, ತಾತ್ಕಾಲಿಕ ಆಶ್ರಯ ನೀಡಲಾಗಿದೆ.
Video:
The Indian Coast Gaurd, Mangalore has rescued 10 Tamilnadu Fishermen Stranded in the Arabian Sea 20 Nautical Miles off the coast of New Mangalore in DK.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 03:15 pm
Mangalore Correspondent
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm