ಬ್ರೇಕಿಂಗ್ ನ್ಯೂಸ್
27-05-21 06:04 pm Udupi Correspondent ಕರಾವಳಿ
ಉಡುಪಿ, ಮೇ 27: ಉಡುಪಿಯಲ್ಲಿ ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೂ ಕೊರೊನಾ ವಕ್ಕರಿಸಿದೆ. ದತ್ತು ಸ್ವೀಕಾರ ಕೇಂದ್ರದ ಪುಟ್ಟ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಆಯಾ ಸೇರಿ 13 ಮಂದಿ ಮಕ್ಕಳು ಪಾಸಿಟಿವ್ ಆಗಿದ್ದಾರೆ.
ಉಡುಪಿ ಪೇಟೆಯ ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ಹೆಸರಿನ ದತ್ತು ಸ್ವೀಕಾರ ಕೇಂದ್ರದಲ್ಲಿ ಅನಾಥ, ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದಾರೆ. ಕೇಂದ್ರದಲ್ಲಿರುವ ಎಲ್ಲ 36 ಮಂದಿ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಈ ವೇಳೆ 13 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಕೇಂದ್ರದ ಒಂದು ವರ್ಷದಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೇ ಸೋಂಕು ಕಾಣಿಸಿದೆ.
ನೆಗೆಟಿವ್ ವರದಿ ಬಂದಿರುವ 23 ಮಂದಿ ಮಕ್ಕಳನ್ನು ಹತ್ತಿರದ ನರ್ಸಿಂಗ್ ಕಾಲೇಜಿನ ಹಾಸ್ಟೆಲಿಗೆ ಶಿಫ್ಟ್ ಮಾಡಲಾಗಿದೆ. ಪಾಸಿಟಿವ್ ಬಂದ ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ಕೊಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
13 Children have been tested Covid positive in Child Adoption center at Udupi.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm