ಬ್ರೇಕಿಂಗ್ ನ್ಯೂಸ್
27-05-21 06:04 pm Udupi Correspondent ಕರಾವಳಿ
ಉಡುಪಿ, ಮೇ 27: ಉಡುಪಿಯಲ್ಲಿ ದತ್ತು ಸ್ವೀಕಾರ ಕೇಂದ್ರದ ಮಕ್ಕಳಿಗೂ ಕೊರೊನಾ ವಕ್ಕರಿಸಿದೆ. ದತ್ತು ಸ್ವೀಕಾರ ಕೇಂದ್ರದ ಪುಟ್ಟ ಮಕ್ಕಳಿಗೆ ಸೋಂಕು ಕಾಣಿಸಿಕೊಂಡಿದ್ದು ಆಯಾ ಸೇರಿ 13 ಮಂದಿ ಮಕ್ಕಳು ಪಾಸಿಟಿವ್ ಆಗಿದ್ದಾರೆ.
ಉಡುಪಿ ಪೇಟೆಯ ಸಂತೆಕಟ್ಟೆಯಲ್ಲಿರುವ ಮಮತೆಯ ತೊಟ್ಟಿಲು ಹೆಸರಿನ ದತ್ತು ಸ್ವೀಕಾರ ಕೇಂದ್ರದಲ್ಲಿ ಅನಾಥ, ವಿಕಲಚೇತನ, ವಿಶೇಷ ಸಾಮರ್ಥ್ಯದ ಮಕ್ಕಳಿದ್ದಾರೆ. ಕೇಂದ್ರದಲ್ಲಿರುವ ಎಲ್ಲ 36 ಮಂದಿ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ಈ ವೇಳೆ 13 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಕೇಂದ್ರದ ಒಂದು ವರ್ಷದಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೇ ಸೋಂಕು ಕಾಣಿಸಿದೆ.
ನೆಗೆಟಿವ್ ವರದಿ ಬಂದಿರುವ 23 ಮಂದಿ ಮಕ್ಕಳನ್ನು ಹತ್ತಿರದ ನರ್ಸಿಂಗ್ ಕಾಲೇಜಿನ ಹಾಸ್ಟೆಲಿಗೆ ಶಿಫ್ಟ್ ಮಾಡಲಾಗಿದೆ. ಪಾಸಿಟಿವ್ ಬಂದ ಮಕ್ಕಳಿಗೆ ಆಶ್ರಮದಲ್ಲೇ ಚಿಕಿತ್ಸೆ ಕೊಡಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.
13 Children have been tested Covid positive in Child Adoption center at Udupi.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm