ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm