ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm