ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm