ಬ್ರೇಕಿಂಗ್ ನ್ಯೂಸ್
27-05-21 06:45 pm Mangalore Correspondent ಕರಾವಳಿ
ಮಂಗಳೂರು, ಮೇ 27: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಆಹಾರ ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಮತ್ತು ಅಧಿಕಾರಿಗಳ ಜೊತೆ ವಿಧಾನಸೌಧ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಭತ್ತದ ತಳಿಗಳಾದ MO 4, ಜಯ, ಅಭಿಲಾಷ, ಭದ್ರಾ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಸುದೀರ್ಘ ಚರ್ಚೆ ನಡೆಸಲಾಗಿದ್ದು ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು ನಿರ್ಣಯ ಕೈಗೊಂಡಿತು.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು.
ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ, ಇತರ ಜಿಲ್ಲೆಗಳಿಂದ ಭತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು.
ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
Minister of Food, Civil Supplies and Consumer Affairs Department of Karnataka Umesh Katti, District in-charge minister Kota Srinivas Poojary on Thursday, May 27 said that the district administration is likely to provide boiled rice (red) under the Public Distribution System (PDC) in Dakshina Kannada from November.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm