ಬ್ರೇಕಿಂಗ್ ನ್ಯೂಸ್
27-05-21 11:04 pm Mangaluru Correspondent ಕರಾವಳಿ
ಮಂಗಳೂರು, ಮೇ 27: ಅನುಮತಿ ಇಲ್ಲದೆ ಮದುವೆ ಮೆಹಂದಿ ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಾವೂರು ಗ್ರಾಮದ ಶೋಭಾ ಎಂಬವರು ಮೇ 20ರಂದು ಕೌಶಲ್ ಎಂಬವರ ಮದುವೆಯ ಬಗ್ಗೆ ಗ್ರಾಮ ಪಂಚಾಯತಿನಿಂದ ಷರತ್ತುಬದ್ಧ ಅನುಮತಿ ಪಡೆದಿದ್ದರು. ಆದರೆ, ಮದುವೆ ಮುನ್ನಾ ದಿನ ಮೇ 19ರಂದು ರಾತ್ರಿ ಅನುಮತಿ ಇಲ್ಲದೆ ಮೆಹಂದಿ ಕಾರ್ಯಕ್ರಮ ಆಯೋಜಿಸಿ ಧ್ವನಿವರ್ಧಕ ಬಳಸಿ ಯಾವುದೇ ಸಾಮಾಜಿಕ ಅಂತರ ಕಾಪಾಡದೆ, ಮಾಸ್ಕ್ ಧರಿಸದೆ ನೃತ್ಯ ಮಾಡುವ ಮೂಲಕ ಕೋವಿಡ್ 19 ನಿಯಮ ಉಲ್ಲಂಘಿಸಿದ್ದಾರೆ ಎಂದು ಪಾವೂರು ಗ್ರಾಪಂ ಪಿಡಿಒ ಸುಧಾರಾಣಿ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಅದರಂತೆ ಕೊಣಾಜೆ ಪೊಲೀಸರು ಕರ್ನಾಟಕ ಎಪಿಡಮಿಕ್ ಕಾಯ್ದೆ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Video:
Mangalore Mehandi function organised amid lockdown in Pavoor case booked in Konaje Police Station on organisers.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm