ಬ್ರೇಕಿಂಗ್ ನ್ಯೂಸ್
28-05-21 02:29 pm Mangalore Correspondent ಕರಾವಳಿ
ಮಂಗಳೂರು, ಮೇ 28 : ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಬಳಿಯ ಅಡ್ಯಾರ್ ನಲ್ಲಿ ನಿಂತಿದ್ದ ಟ್ಯಾಂಕರ್ ಗೆ ಓಮ್ನಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಫರಂಗಿಪೇಟೆಯ ಪುದು ಗ್ರಾಮದ ನಿವಾಸಿಗಳಾದ ದಾವೂದ್(27) ಹಾಗೂ ಉನೈಸ್(33) ಎಂದು ಗುರುತಿಸಲಾಗಿದೆ. ಇನ್ನೋರ್ವ ಮುಸ್ತಾಫ (47) ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು.
ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ.
ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದ್ದು ಒಣ ಮೀನಿನ ವ್ಯಾಪಾರ ಮುಗಿಸಿ ಫರಂಗಿಪೇಟೆಗೆ ತೆರಳುತ್ತಿದ್ದರು. ಮಂಗಳೂರು ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Omni Car loses control and collides with Tanker Truck Standing at the roadside in Adyar, Mangalore. In the accident, two have died and one is said to be serious at the hospital.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm