ಬ್ರೇಕಿಂಗ್ ನ್ಯೂಸ್
28-05-21 09:04 pm Mangaluru Correspondent ಕರಾವಳಿ
ಮಂಗಳೂರು, ಮೇ 28: ಮಂಗಳೂರು ನಗರ ಪೊಲೀಸರು ಆರಂಭಿಸಿರುವ ಕೋವಿಡ್ ಸಮನ್ವಯ ಹೆಲ್ಪ್ ಲೈನ್ ಮೂಲಕ 80 ಮಂಗಳಮುಖಿಯರಿಗೆ ಕೋವಿಡ್ ದಿನಸಿ ಕಿಟ್ ವಿತರಿಸಲಾಗಿದೆ. ರಥಬೀದಿಯ ಉದ್ಯಮಿ ವಿಜಯೇಂದ್ರ ಭಟ್ ಕೊಡಮಾಡಿರುವ ಕಿಟ್ ಗಳನ್ನು ಇಂದು ಕಮಿಷನರ್ ಕಚೇರಿಯಲ್ಲಿ ಮಂಗಳಮುಖಿಯರಿಗೆ ವಿತರಣೆ ಮಾಡಲಾಯಿತು.
ತಲಾ ಹತ್ತು ಕೇಜಿ ದಿನಸಿ ಕಿಟ್ ಪ್ರಾಯೋಜಿಸಿದ ವಿಜಯೇಂದ್ರ ಭಟ್ ಅವರನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಭಿನಂದಿಸಿದರು. ಮೇ 21ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಕೋವಿಡ್ ಸಮನ್ವಯ ಎಂಬ ಹೊಸ ಪರಿಕಲ್ಪನೆಯಡಿ ಸಹಾಯವಾಣಿ ಆರಂಭಿಸಲಾಗಿತ್ತು. ಕೋವಿಡ್ ಸಂಕಷ್ಟದಿಂದ ಕಷ್ಟಕ್ಕೆ ಒಳಗಾದವರು, ವಿದೇಶದಲ್ಲಿದ್ದು ಊರಲ್ಲಿ ಕುಟುಂಬಸ್ಥರಿಗೆ ತೊಂದರೆ ಎದುರಾದರೆ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸ್ಪಂದಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದರು.
ಅದರಂತೆ, ವಿವಿಧ ಕಡೆಗಳಿಂದ ಕರೆಗಳು ಬಂದಿದ್ದು ಈವರೆಗೆ 24 ಕರೆಗಳಿಗೆ ಸ್ಪಂದಿಸಲಾಗಿದೆ. ಮಂಗಳಮುಖಿಯರ ಸಂಘದ ರಾಜ್ಯ ಘಟಕದಿಂದ ಕರೆ ಮಾಡಿ, ಮಂಗಳೂರಿನಲ್ಲಿರುವ ಮಂಗಳಮುಖಿ ಸದಸ್ಯರು ಕಷ್ಟದಲ್ಲಿರುವ ಬಗ್ಗೆ ಹೇಳಿಕೊಂಡಿದ್ದರು. ಹೀಗಾಗಿ ಉದ್ಯಮಿಗಳ ಮೂಲಕ ಆಹಾರದ ಕಿಟ್ ವಿತರಿಸುವ ಕೆಲಸ ಮಾಡಲಾಗಿದೆ. ವಿಜಯೇಂದ್ರ ಭಟ್ ದಿನಸಿ ಕಿಟ್ ಪ್ರಾಯೋಜಿಸಿದ್ದಾರೆ ಎಂದು ಕಮಿಷನರ್ ಇದೇ ವೇಳೆ ತಿಳಿಸಿದರು.
ಲಾಕ್ಡೌನ್ ಕಾರಣದಿಂದ ಬಹಳಷ್ಟು ಕಷ್ಟದಲ್ಲಿದ್ದೇವೆ. ರಾಜ್ಯ ಸರಕಾರದಿಂದಲೂ ನಮಗೆ ಯಾವುದೇ ಪರಿಹಾರ, ಸೌಲಭ್ಯ ದೊರಕಿಲ್ಲ. ನಮ್ಮ ಕಷ್ಟದ ಬಗ್ಗೆ ತಿಳಿದು ಸ್ಪಂದಿಸಿದ ಮಂಗಳೂರಿನ ಪೊಲೀಸರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಮಂಗಳಮುಖಿ ಹೇಮಾ ತಿಳಿಸಿದರು.
ಈ ಸಂದರ್ಭ ಡಿಸಿಪಿಗಳಾದ ಹರಿರಾಮ್ ಶಂಕರ್, ವಿನಯ ಗಾಂವ್ಕರ್, ಎಸಿಪಿಗಳಾದ ಮಹೇಶ್ ಕುಮಾರ್, ನಟರಾಜ್, ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಉಪಸ್ಥಿತರಿದ್ದರು.
Mangaluru city police commissioner N Shashi Kumar along with DCP (Law and Order) Hariram Shankar, DCP (Crime and Traffic) Vinay A Gaonkar distributed grocery kits to over 80 transgenders in the city on Friday, May 28. The grocery kits were distributed on the premises of the police commissioner's office.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm