ಬ್ರೇಕಿಂಗ್ ನ್ಯೂಸ್
29-05-21 04:04 pm Mangalore Correspondent ಕರಾವಳಿ
Photo credits : Representative Image
ಬೆಂಗಳೂರು, ಮೇ 29: ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 29 ಹಾಗೂ 30ರಂದು ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಒಂಹವೆ ಮುಂದುವರೆಯಲಿದೆ, ಮೇ 31 ರಿಂದ ಮೂರುದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಯಾಸ್ ಚಂಡ ಮಾರುತದಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಮಾನ್ಸೂನ್ ಗಾಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ವಾರ ಕೇರಳದಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಗುರುವಾರ ಕೇರಳದ ಕಾಯಂಕುಳಂ ಮತ್ತು ಅಲಪ್ಪುಳದಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ನೆಡುಮಂಗದ್ ಮತ್ತು ಥಿರುವಿಲ್ಲಾದಲ್ಲಿ 8 ಸೆಂ.ಮೀ ಮಳೆ, ಪೀರ್ಮಡೆ ಮತ್ತು ಕುಮಾರಕಮ್ ಪ್ರದೇಶದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಒಡಿಶಾದ ಮಾಯೂರ್ ಬಂಜ್ 28 ಸೆಂ.ಮೀ, ಕಿಯೊಂಜಿಘರ್ 27 ಸೆಂ.ಮೀ, ಸುಂದರ್ ಘರ್ 21 ಸೆಂ.ಮೀ, ಮಳೆಯಾಗಿದೆ. ಜಾರ್ಖಂಡ ಪಶ್ಚಿಮ ಸಿಂಘುಮ್ 21 ಸೆಂ.ಮೀ ಮತ್ತು ರಾಂಚಿಯಲ್ಲಿ 18 ಸೆಂಟಿ ಮೀಟರ್ ಮಳೆ ಸುರಿದಿದೆ.


ಮೂರು ದಿನ ಅಧಿಕ ಮಳೆ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
Cyclone Yaas to Produce rainfall in some districts of Karnataka including Dakshina Kannada
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm