ಬ್ರೇಕಿಂಗ್ ನ್ಯೂಸ್
28-08-20 10:41 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತೂ ಕೂಡ ಕೊರೋನಾ ಮಹಾಸ್ಪೋಟಗೊಂಡಿದೆ. ಇಂದು ಬರೋಬ್ಬರಿ 448 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 6 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 343ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 293 ಮಂದಿ ಗುಣಮುಖರಾಗಿದ್ದು ಸದ್ಯಕ್ಕೆ 2521ಆಕ್ಟಿವ್ ಕೇಸ್ಗಳಿವೆ.
ಮಂಗಳೂರಿನಲ್ಲಿ 273, ಬಂಟ್ವಾಳದಲ್ಲಿ 103, ಪುತ್ತೂರಿನಲ್ಲಿ 1, ಸುಳ್ಯದಲ್ಲಿ 17 ಹಾಗೂ ಹೊರ ಜಿಲ್ಲೆಯ 10 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 215ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 66 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, 149 ಮಂದಿಯಲ್ಲಿ ಐಎಲ್ಐ ಪ್ರಕರಣದಿಂದ ಪತ್ತೆಯಾಗಿದೆ.ಸಾರಿ ಪ್ರಕರಣದಿಂದ 17 ಮಂದಿಗೆ ಕೊರೋನಾ ದೃಢಪಟ್ಟಿರುವ ಜೊತೆಗೆ ವಿದೇಶದಿಂದ ಬಂದ ಒಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm