ಬ್ರೇಕಿಂಗ್ ನ್ಯೂಸ್
30-05-21 01:52 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 30: ತಾಯಿ ಮತ್ತು ಮಗು ವಿದ್ಯುತ್ ಶಾಕ್ ಆಗಿ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡ ಸಮೀಪದ ಪಟ್ರಮೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಪಟ್ರಮೆ ಬಳಿಯ ಕೋಡಂದೂರು ನಿವಾಸಿ ಹರೀಶ್ ಎಂಬವರ ಪತ್ನಿ ಗೀತಾ(30) ಹಾಗೂ ಅವರ ನಾಲ್ಕೂವರೆ ವರ್ಷದ ಮಗು ಭವಿಷ್ ಮೃತ ದುರ್ದೈವಿಗಳು.
ಬೆಳಗ್ಗೆ 10 ಗಂಟೆ ವೇಳೆಗೆ ಗೀತಾರವರು ಮಗು ಭವಿಷ್ನನ್ನು ಹಿಡಿದುಕೊಂಡು ಮೋಟಾರ್ ಪಂಪ್ ಸ್ವಿಚ್ ಆನ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ತೀವ್ರ ಶಾಕ್ ಆಗಿದ್ದು ಆಘಾತದಿಂದ ತಾಯಿ, ಮಗು ಮೃತಪಟ್ಟಿದ್ದಾರೆ.
In a tragic incident, a Mother and Four-year -child dies after electric shock while switching on the Motor Pump in Patrame Belthangady in Mangalore.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm