ಬ್ರೇಕಿಂಗ್ ನ್ಯೂಸ್
30-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 30: ಧರ್ಮಸ್ಥಳ ಬಳಿಯ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಡಿಬಾಗಿಲಿನ ಸಿಯೋನ್ ಅನಾಥಾಶ್ರಮದಲ್ಲಿ ವೃದ್ಧರು ಸೇರಿದಂತೆ 210 ಜನರಿಗೆ ಕೊರೊನಾ ಸೋಂಕು ತಗಲಿದ್ದು , ಆತಂಕ ಸೃಷ್ಟಿಯಾಗಿದೆ.
ಆಶ್ರಮದ 270 ಜನರ ಪೈಕಿ 210 ಮಂದಿಯಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅಲ್ಲಿನ ಎಲ್ಲರನ್ನೂ ಸಾಮೂಹಿಕ ಪರೀಕ್ಷೆಗೆ ಒಳಪಡಿಸಿದ್ದು , ಈ ವೇಳೆ ಸೋಂಕು ವ್ಯಾಪಕವಾಗಿ ಹರಡಿರುವುದು ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಆಶ್ರಮದ ಕೆಲವರಲ್ಲಿ ಸೋಂಕು ಕಂಡುಬಂದಿತ್ತು. ಹೀಗಾಗಿ ಇಂದು ಎಲ್ಲರನ್ನೂ ರ್ಯಾಪಿಡ್ ಟೆಸ್ಟ್ ನಡೆಸಿದ್ದು ಬಹುತೇಕ ಎಲ್ಲರಲ್ಲೂ ಸೋಂಕು ಪತ್ತೆಯಾಗಿದೆ. ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರಿಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಂದಾಗಿದ್ದಾರೆ.
ಧರ್ಮಸ್ಥಳದ ರಜತಾದ್ರಿ ವಸತಿಗೃಹವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು ಆಶ್ರಮದ ಸೋಂಕಿತರನ್ನು ಅಲ್ಲಿಗೆ ಸ್ಥಳಾಂತರ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.
Seon Ashram Trust which takes care of the homeless is now a Covid Hotspot. 210 homeless people have been tested Cvoid positive. The Ashram is a rehabilitation centre in Belthangady, Mangalore which takes care of the mentally retarded, physically handicapped and homeless
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm