ಬ್ರೇಕಿಂಗ್ ನ್ಯೂಸ್
30-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 30: ಧರ್ಮಸ್ಥಳ ಬಳಿಯ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಡಿಬಾಗಿಲಿನ ಸಿಯೋನ್ ಅನಾಥಾಶ್ರಮದಲ್ಲಿ ವೃದ್ಧರು ಸೇರಿದಂತೆ 210 ಜನರಿಗೆ ಕೊರೊನಾ ಸೋಂಕು ತಗಲಿದ್ದು , ಆತಂಕ ಸೃಷ್ಟಿಯಾಗಿದೆ.
ಆಶ್ರಮದ 270 ಜನರ ಪೈಕಿ 210 ಮಂದಿಯಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಅಲ್ಲಿನ ಎಲ್ಲರನ್ನೂ ಸಾಮೂಹಿಕ ಪರೀಕ್ಷೆಗೆ ಒಳಪಡಿಸಿದ್ದು , ಈ ವೇಳೆ ಸೋಂಕು ವ್ಯಾಪಕವಾಗಿ ಹರಡಿರುವುದು ಪತ್ತೆಯಾಗಿದೆ.

ಎರಡು ದಿನಗಳ ಹಿಂದೆ ಆಶ್ರಮದ ಕೆಲವರಲ್ಲಿ ಸೋಂಕು ಕಂಡುಬಂದಿತ್ತು. ಹೀಗಾಗಿ ಇಂದು ಎಲ್ಲರನ್ನೂ ರ್ಯಾಪಿಡ್ ಟೆಸ್ಟ್ ನಡೆಸಿದ್ದು ಬಹುತೇಕ ಎಲ್ಲರಲ್ಲೂ ಸೋಂಕು ಪತ್ತೆಯಾಗಿದೆ. ಸಿಯೋನ್ ಆಶ್ರಮದಲ್ಲಿ ಬಹುತೇಕ ವೃದ್ಧರು ಮತ್ತು ಮನೋರೋಗಿಗಳಿದ್ದಾರೆ. ಸೋಂಕಿತರನ್ನು ಕೋವಿಡ್ ಕೇರ್ ಸೆಂಟರಿಗೆ ಸ್ಥಳಾಂತರ ಮಾಡಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮುಂದಾಗಿದ್ದಾರೆ.
ಧರ್ಮಸ್ಥಳದ ರಜತಾದ್ರಿ ವಸತಿಗೃಹವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗಿದ್ದು ಆಶ್ರಮದ ಸೋಂಕಿತರನ್ನು ಅಲ್ಲಿಗೆ ಸ್ಥಳಾಂತರ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ.
Seon Ashram Trust which takes care of the homeless is now a Covid Hotspot. 210 homeless people have been tested Cvoid positive. The Ashram is a rehabilitation centre in Belthangady, Mangalore which takes care of the mentally retarded, physically handicapped and homeless
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm