ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm