ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
21-07-25 05:56 pm
HK News Desk
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm