ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm