ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm