ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am