ಬ್ರೇಕಿಂಗ್ ನ್ಯೂಸ್
30-05-21 09:43 pm Udupi Correspondent ಕರಾವಳಿ
ಉಡುಪಿ, ಮೇ 30: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿದೆ. ಜೂನ್ 7 ರ ನಂತರ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರಘುಪತಿ ಭಟ್, ಉಡುಪಿ ಜಿಲ್ಲೆಯಲ್ಲಿ ಸದ್ಯಕ್ಕೆ 18- 19 ಪರ್ಸೆಂಟ್ ಪಾಸಿಟಿವಿಟಿ ರೇಟ್ ಇದೆ. ಜೂನ್ ಏಳರ ಒಳಗೆ ಪಾಸಿಟಿವಿಟಿ ರೇಟ್ 10ಕ್ಕೆ ಇಳಿಯಬೇಕು. ಇದಕ್ಕಾಗಿ ಸಾರ್ವಜನಿಕ ಸಭೆ- ಸಮಾರಂಭ, ಓಡಾಟ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕು ಎಂದು ಹೇಳಿದರು.
ಈಗಾಗ್ಲೇ ಜನರ ಆರ್ಥಿಕತೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಇನ್ನೂ ಲಾಕ್ಡೌನ್ ಮುಂದುವರಿಸಿ ಅವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದು. ಜಿಲ್ಲೆಯ ಜನತೆಯಲ್ಲಿ ಈಗ ಜಾಗೃತಿ ಮೂಡುತ್ತಿದೆ. ಮುಂದಿನ ಮೂರು ತಿಂಗಳು ಎಲ್ಲಾ ಸಭೆ, ಸಮಾರಂಭಗಳಿಗೆ ನಿರ್ಬಂಧ ಹಾಕಬೇಕು. ಲಾಕ್ಡೌನ್ ಮುಂದುವರೆಸಿದರೆ ಯಾವುದೇ ಉಪಯೋಗವಿಲ್ಲ. ಪಾಸಿಟಿವಿಟಿ ರೇಟ್ ಹೆಚ್ಚು ಇದ್ದ ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ ಮಾಡಬಹುದು ಎಂದು ರಘುಪತಿ ಭಟ್ ಸರಕಾರಕ್ಕೆ ಸಲಹೆ ಮಾಡಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಬರುತ್ತಿರುವುದು ನಮ್ಮ ಪ್ರಯತ್ನದಿಂದ ಅಲ್ಲ. ಸಾಂಕ್ರಾಮಿಕ ರೋಗ ಒಂದು ಬಾರಿ ಎಲ್ಲಾ ಕಡೆ ವ್ಯಾಪಿಸಿದೆ. ದೇಹದಲ್ಲಿ ಬೆಳೆಯುವ ಹರ್ಡ್ಯುಮಿನಿಟಿಯಿಂದ ಈಗ ತನ್ನಿಂದ ತಾನೇ ಕೊರೊನಾ ಕಂಟ್ರೋಲಿಗೆ ಬಂದಿದೆ. ಹಾಗೆಂದು ಲಾಕ್ಡೌನ್ ಸಡಿಲಿಸಿದರೆ, ಲಾಕ್ಡೌನ್ ಮುಗಿಯಿತು ಎಂದು ಯಾರು ಕೂಡ ಮೈಮರೆಯಬಾರದು.
ಶೇಕಡಾ 70 ವ್ಯಾಕ್ಸಿನೇಷನ್ ಆಗುವ ವರೆಗೆ ಜನ ಬಹಳ ಜಾಗೃತಿಯಾಗಲೇಬೇಕು ಶಾಸಕ ರಘುಪತಿ ಭಟ್ ಅಭಿಪ್ರಾಯ ಪಟ್ಟಿದ್ದಾರೆ.
Cancel Locdown in Udupi says Raghupathi Bhat as COVID-19 cases low percent positive rate.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm