ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.


ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 08:28 pm
HK News Staffer
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am