ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.


ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm