ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.


ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm