ಬ್ರೇಕಿಂಗ್ ನ್ಯೂಸ್
31-05-21 11:29 am Mangalore Correspondent ಕರಾವಳಿ
ಮಂಗಳೂರು, ಮೇ 31: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದ ಅತಿ ದೊಡ್ಡದು ಎನ್ನಲಾದ ಕಾರ್ಗೋ ವಿಮಾನ ಲ್ಯಾಂಡ್ ಆಗಿದೆ. ಭಾರತೀಯ ವಾಯುಪಡೆಗೆ ಸೇರಿದ ಮಿಲಿಟರಿ ಸಾರಿಗೆ ವಿಮಾನ ಸಿ- 17 ಗ್ಲೋಬ್ ಮಾಸ್ಟರ್ ಲ್ಯಾಂಡ್ ಆಗಿದ್ದು ಗಮನ ಸೆಳೆದಿದೆ.
ಗ್ಲೋಬ್ ಮಾಸ್ಟರ್ ಭಾರತದ ವಿಶಿಷ್ಟ ಮಿಲಿಟರಿ ಸಾರಿಗೆ ವಿಮಾನವಾಗಿದ್ದು, ನಾಲ್ಕು ಎಂಜಿನ್ಗಳನ್ನು ಹೊಂದಿದ್ದು ದೇಶದ ಅತಿದೊಡ್ಡ ಕಾರ್ಗೋ ವಿಮಾನಗಳಲ್ಲಿ ಒಂದಾಗಿದೆ. ನವ ಮಂಗಳೂರು ಬಂದರಿಗೆ ಇತ್ತೀಚೆಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಖಾಲಿ ಮಾಡಿದ ಬಳಿಕ ಮರಳಿ ವಿಮಾನದ ಮೂಲಕ ಮಂಗಳೂರಿಗೆ ಕರೆತಂದಿದೆ. ಟ್ಯಾಂಕರನ್ನು ಮರಳಿ ಕುವೈಟ್ಗೆ ಕೊಂಡೊಯ್ಯುವುದಕ್ಕಾಗಿ ಭಾನುವಾರ ಮಂಗಳೂರು ಏರ್ಪೋರ್ಟಿಗೆ ತರಲಾಗಿದೆ.
ಈ ಹಿಂದೆ ಮಂಗಳೂರು ಬಂದರಿಗೆ ಕುವೈಟ್ನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರ್ಗಳನ್ನು ಕೂಡ ಇದೇ ರೀತಿ ಏರ್ಫೋರ್ಸ್ ವಿಮಾನದಲ್ಲಿ ಬೇರೆಡೆಗೆ ಕಳುಹಿಸಲಾಗಿತ್ತು.
ಮಿಲಿಟರಿಗೆ ಬಳಸುವ ಸಿ-17 ಗ್ಲೋಬ್ಮಾಸ್ಟರ್ ವಿಮಾನವನ್ನು ಬೃಹತ್ ಪ್ರಮಾಣದ ಸರಕುಗಳನ್ನು ಸಾಗಿಸಲು ಬಳಸಲಾಗುತ್ತಿದೆ. ಟ್ಯಾಂಕರ್ ಹಾಗೂ ಇತರ ಘನ ವಾಹನಗಳನ್ನು ಕೂಡ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಸುಲಭದಲ್ಲಿ ಹೊತ್ತೊಯ್ಯಲಿದೆ. ವಿಶ್ವದ ನಾನಾ ಭಾಗಗಳಿಗೆ ತುರ್ತು ಸಂದರ್ಭಗಳಲ್ಲಿ ಸರಕುಗಳನ್ನು ಸರಬರಾಜು ಮಾಡುವ ಕೆಲಸವನ್ನು ಈ ವಿಮಾನ ಮಾಡುತ್ತಿದೆ.
ಕಠಿಣ ಭೂ ಪ್ರದೇಶಗಳ ವಾಯುನೆಲೆಗಳಲ್ಲೂ ಈ ವಿಮಾನ ಸುಲಭದಲ್ಲಿ ಲ್ಯಾಂಡ್ ಆಗುವ ಸಾಮರ್ಥ್ಯ ಹೊಂದಿದೆ.
Boeing C 17 Globemaster flight lands in Mangalore airport to return oxygen cylinders to Kuwait. The oxygen cylinders had come Via INS Ship from Kuwait to New Mangaluru Port Trust.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm