ಬ್ರೇಕಿಂಗ್ ನ್ಯೂಸ್
31-05-21 11:37 am Mangalore Correspondent ಕರಾವಳಿ
ಉಳ್ಳಾಲ, ಮೇ 31: ತೊಕ್ಕೊಟ್ಟಿನ ಆಟೋಮೊಬೈಲ್ ಮಳಿಗೆ ಒಂದರಲ್ಲಿ ಭಾರೀ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದ್ದು ಧಗಧಗ ಹೊತ್ತಿ ಉರಿದ ಬೆಂಕಿ ಮತ್ತು ಆವರಿಸಿದ ಹೊಗೆ ತೊಕ್ಕೊಟ್ಟಿನಲ್ಲಿ ಆತಂಕದ ಕ್ಷಣಗಳಿಗೆ ಸಾಕ್ಷಿಯಾಯ್ತು.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸನಿಹದ ಕಟ್ಟಡದಲ್ಲಿ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ಗೋಲ್ಡನ್ ಸ್ಟಾರ್ ಬೆಂಕಿಗಾಹುತಿಯಾಗಿದೆ.





ಬೆಳಗ್ಗೆ ಒಂಬತ್ತು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿಯನ್ನು ತೆರೆದಿದ್ದು ನಂತರ ಏನೋ ಅಗತ್ಯ ಕೆಲಸಕ್ಕಾಗಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಶಾಪ್ ಒಳಗಿದ್ದ ಪ್ಲಾಸ್ಟಿಕ್, ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪು ಹೊಗೆ ಬಿಡುತ್ತಾ ಆವರಿಸಿಕೊಂಡಿದೆ. ಸ್ಥಳೀಯರು, ಉಳ್ಳಾಲ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.
Video:
Mangalore Two-Wheeler Automobile shop catches fire in Thokottu. The shop belongs to Kampala Resident Bharath. Fire brigade personnel are on the spot.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm