ಬ್ರೇಕಿಂಗ್ ನ್ಯೂಸ್
31-05-21 11:37 am Mangalore Correspondent ಕರಾವಳಿ
ಉಳ್ಳಾಲ, ಮೇ 31: ತೊಕ್ಕೊಟ್ಟಿನ ಆಟೋಮೊಬೈಲ್ ಮಳಿಗೆ ಒಂದರಲ್ಲಿ ಭಾರೀ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದ್ದು ಧಗಧಗ ಹೊತ್ತಿ ಉರಿದ ಬೆಂಕಿ ಮತ್ತು ಆವರಿಸಿದ ಹೊಗೆ ತೊಕ್ಕೊಟ್ಟಿನಲ್ಲಿ ಆತಂಕದ ಕ್ಷಣಗಳಿಗೆ ಸಾಕ್ಷಿಯಾಯ್ತು.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸನಿಹದ ಕಟ್ಟಡದಲ್ಲಿ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ಗೋಲ್ಡನ್ ಸ್ಟಾರ್ ಬೆಂಕಿಗಾಹುತಿಯಾಗಿದೆ.





ಬೆಳಗ್ಗೆ ಒಂಬತ್ತು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿಯನ್ನು ತೆರೆದಿದ್ದು ನಂತರ ಏನೋ ಅಗತ್ಯ ಕೆಲಸಕ್ಕಾಗಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಶಾಪ್ ಒಳಗಿದ್ದ ಪ್ಲಾಸ್ಟಿಕ್, ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪು ಹೊಗೆ ಬಿಡುತ್ತಾ ಆವರಿಸಿಕೊಂಡಿದೆ. ಸ್ಥಳೀಯರು, ಉಳ್ಳಾಲ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.
Video:
Mangalore Two-Wheeler Automobile shop catches fire in Thokottu. The shop belongs to Kampala Resident Bharath. Fire brigade personnel are on the spot.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm