ಬ್ರೇಕಿಂಗ್ ನ್ಯೂಸ್
01-06-21 01:44 pm Udupi Correspondent ಕರಾವಳಿ
ಉಡುಪಿ, ಜೂನ್ 01: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ತೀರ್ಪನ್ನು ಜಿಲ್ಲಾ ಸತ್ರ ನ್ಯಾಯಾಲಯ ಜೂನ್ 8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಲಾಕ್ಡೌನ್ ಹಿನ್ನೆಲೆಯಲ್ಲಿ ತೀರ್ಪು ಮುಂದೂಡಿರುವ ನ್ಯಾಯಾಲಯ, ಜೂನ್ 8ರಂದು ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಆರೋಪಿ ರಾಘವೇಂದ್ರ ಹಾಜರಾಗಲು ಆದೇಶ ನೀಡಿದೆ.

ಭಾಸ್ಕರ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಪ್ರಿಯಕರ ಮತ್ತು ಪುತ್ರನ ಜೊತೆ ಸೇರಿ ಗಂಡನನ್ನು ಕೊಂದು, ಹೋಮಕುಂಡದಲ್ಲಿ ಹಾಕಿ ಸುಟ್ಟ ಪ್ರಕರಣವಿದು. ರಾಜ್ಯಾದ್ಯಂತ ಈ ಕೊಲೆ ಪ್ರಕರಣ ಭಾರೀ ಸಂಚಲನ ಮೂಡಿಸಿತ್ತು.
ಕೊಲೆ ಪ್ರಕರಣ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ್ ಜೈಲಿನಲ್ಲಿದ್ದಾರೆ. ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

2016ರ ಜುಲೈ ತಿಂಗಳಲ್ಲಿ ಈ ಭೀಕರ ಕೊಲೆ ನಡೆದಿತ್ತು. ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಮತ್ತು ಪ್ರಿಯಕರ ನಿರಂಜನ್ ಜೊತೆ ಸೇರಿ ಭಾಸ್ಕರ ಶೆಟ್ಟಿಯನ್ನು ಮನೆಯಲ್ಲೇ ಹತ್ಯೆ ಮಾಡಿದ್ದರು. ಕಾರಿನಲ್ಲಿ ಪ್ರಿಯಕರನ ಮನೆ ನಂದಳಿಕೆಗೆ ಶವವನ್ನು ತೆಗೆದುಕೊಂಡು ಹೋಗಿ ಹೋಮಕುಂಡದಲ್ಲಿ ಶವವನ್ನು ಸುಟ್ಟು ಹಾಕಿದ್ದರು.
Udupi Bhaskar Shetty Murder case Verdict has been postponed by the court to June 8th. 2016 wife Rajeshwari and Son Killed her Husband and Burt the dead body into Ashes.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm