ಬ್ರೇಕಿಂಗ್ ನ್ಯೂಸ್
01-06-21 02:06 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜೂನ್ 1: ಕೊರೊನಾ ಅಟ್ಟಹಾಸ, ಬ್ಲಾಕ್ ಫಂಗಸ್ ಸಂಕಷ್ಟ ಎದುರಾಗಿರುವ ನಡುವೆಯೇ ಸೋಂಕು ಪೀಡಿತ ಮಕ್ಕಳಲ್ಲಿ ಹೊಸ ರೀತಿಯ ರೋಗ ಪರಿಣಾಮ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾಗಿ ಗುಣಮುಖರಾದ ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಎನ್ನುವ ಲಕ್ಷಣಗಳು ಕಂಡುಬರುತ್ತಿರುವುದನ್ನು ವೈದ್ಯರು ಪತ್ತೆ ಮಾಡಿದ್ದಾರೆ.
ಸಾಮಾನ್ಯವಾಗಿ 12 ವರ್ಷದ ಒಳಗಿನ ಮಕ್ಕಳಲ್ಲಿ ಈ ರೀತಿಯ ಗುಣಲಕ್ಷಣ ರೋಗ ವಾಸಿಯಾದ ಐದಾರು ವಾರಗಳ ಬಳಿಕ ಕಾಣಿಸಿಕೊಳ್ಳುತ್ತಿದೆ. ಈ ರೀತಿಯ ಲಕ್ಷಣವನ್ನು ಮಕ್ಕಳಲ್ಲಿ ಆರಂಭದಲ್ಲೇ ಪತ್ತೆ ಹಚ್ಚದಿದ್ದರೆ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ವೈದ್ಯರು ಎಚ್ವರಿಸಿದ್ದಾರೆ.

ಬ್ಲಾಕ್ ಫಂಗಸ್ ರೀತಿಯಲ್ಲೇ ರೋಗ ನಿರೋಧಕ ಶಕ್ತಿ ಕಡಿಮೆಯಾದ ಕಾರಣ ಕಾಣಿಸಿಕೊಳ್ಳುವ ಅಡ್ಡ ಪರಿಣಾಮ ಇದಾಗಿದ್ದು ಇದರಿಂದ ಮಕ್ಕಳಲ್ಲಿ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಇದನ್ನು ವೈದ್ಯರು ಕವಾಸಕಿ ಸಿಂಡ್ರೋಮ್ ಎಂದು ಹೆಸರಿಸುತ್ತಿದ್ದಾರೆ. ಸೋಂಕು ಆಗಿ ಕೊರೊನಾ ನೆಗೆಟಿವ್ ಬಂದ ಮಕ್ಕಳಲ್ಲೂ ಈ ರೀತಿಯ ಲಕ್ಷಣ ಕಂಡುಬಂದಿದೆ.
ಅತಿಯಾದ ಜ್ವರ, ಕಣ್ಣು ಕೆಂಪಾಗುವುದು, ತುಟಿ, ನಾಲಿಗೆ ಕೆಂಪಾಗುವುದು, ವಾಂತಿ ಭೇದಿ ಕವಾಸಕಿ ಸಿಂಡ್ರೋಮ್ ಗುಣ ಲಕ್ಷಣಗಳು ಎಂದು ವೈದ್ಯರು ಹೇಳುತ್ತಿದ್ದಾರೆ.

ಮಂಗಳೂರಲ್ಲೂ 4 ಮಕ್ಕಳಲ್ಲಿ ಕವಾಸಕಿ ಸಿಂಡ್ರೋಮ್ ಕಂಡುಬಂದಿದ್ದು ಚಿಕಿತ್ಸೆಯ ಬಳಿಕ ಸಂಪೂರ್ಣ ಗುಣಮುಖರಾಗಿ ತೆರಳಿದ್ದಾರೆ ಎನ್ನುವ ಮಾಹಿತಿ ಆರೋಗ್ಯ ಇಲಾಖೆಯಿಂದ ಸಿಕ್ಕಿದೆ.
ರೋಗ ಲಕ್ಷಣಗಳ ಬಗ್ಗೆ ಪೋಷಕರು ಜಾಗೃತರಾಗಿದ್ದು ಸಂಶಯ ಕಂಡುಬಂದ ಕೂಡಲೇ ಮಕ್ಕಳ ತಜ್ಞರನ್ನು ಸಂಪರ್ಕಿಸುವಂತೆ ಸೂಚನೆ ನೀಡಲಾಗಿದೆ.
Kawasaki Disease in Infants and Young Children found in Mangalore after Covid and Black fungus. The condition causes inflammation in the blood vessels, and the symptoms can be severe. In addition to several days of fever, children with Kawasaki disease may develop symptoms such as rash, swollen neck glands, swollen hands and feet, and red eyes, lips, and tongue.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm