ಬ್ರೇಕಿಂಗ್ ನ್ಯೂಸ್
01-06-21 09:02 pm Mangaluru Correspondent ಕರಾವಳಿ
ಮಂಗಳೂರು, ಜೂನ್ 1: ನಗರದ ಕರಂಗಲ್ಪಾಡಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ದಂಪತಿ ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವೃದ್ಧಾಶ್ರಮಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.
ದಂಪತಿ ತಮ್ಮ ಮದುವೆಯ ದಿನದ ನೆನಪಿಗಾಗಿ ಸುಬ್ರಹ್ಮಣ್ಯ ಸಭಾದ ಘಟಕ ಕೇಂದ್ರ ಪುತ್ತೂರಿನ ಶಿವಸದನ ವೃದ್ಧಾಶ್ರಮಕ್ಕೆ ರೂ. ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ದಂಪತಿ ಮದುವೆಯ ನಿಮಿತ್ತ ಹಾರ ಬದಲಾಯಿಸಿಕೊಂಡು ಸಂಭ್ರಮ ಪಟ್ಟರು.
ಇವರ ದೇಣಿಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಸ್ವೀಕರಿಸಿದರು.
Couple donates Rs 1 lakh on 42nd wedding anniversary to Ashram in Mangalore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm