ಬ್ರೇಕಿಂಗ್ ನ್ಯೂಸ್
01-06-21 09:02 pm Mangaluru Correspondent ಕರಾವಳಿ
ಮಂಗಳೂರು, ಜೂನ್ 1: ನಗರದ ಕರಂಗಲ್ಪಾಡಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ದಂಪತಿ ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವೃದ್ಧಾಶ್ರಮಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.
ದಂಪತಿ ತಮ್ಮ ಮದುವೆಯ ದಿನದ ನೆನಪಿಗಾಗಿ ಸುಬ್ರಹ್ಮಣ್ಯ ಸಭಾದ ಘಟಕ ಕೇಂದ್ರ ಪುತ್ತೂರಿನ ಶಿವಸದನ ವೃದ್ಧಾಶ್ರಮಕ್ಕೆ ರೂ. ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ದಂಪತಿ ಮದುವೆಯ ನಿಮಿತ್ತ ಹಾರ ಬದಲಾಯಿಸಿಕೊಂಡು ಸಂಭ್ರಮ ಪಟ್ಟರು.
ಇವರ ದೇಣಿಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಸ್ವೀಕರಿಸಿದರು.
Couple donates Rs 1 lakh on 42nd wedding anniversary to Ashram in Mangalore.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm