ಬ್ರೇಕಿಂಗ್ ನ್ಯೂಸ್
01-06-21 09:02 pm Mangaluru Correspondent ಕರಾವಳಿ
ಮಂಗಳೂರು, ಜೂನ್ 1: ನಗರದ ಕರಂಗಲ್ಪಾಡಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ದಂಪತಿ ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವೃದ್ಧಾಶ್ರಮಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.
ದಂಪತಿ ತಮ್ಮ ಮದುವೆಯ ದಿನದ ನೆನಪಿಗಾಗಿ ಸುಬ್ರಹ್ಮಣ್ಯ ಸಭಾದ ಘಟಕ ಕೇಂದ್ರ ಪುತ್ತೂರಿನ ಶಿವಸದನ ವೃದ್ಧಾಶ್ರಮಕ್ಕೆ ರೂ. ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ದಂಪತಿ ಮದುವೆಯ ನಿಮಿತ್ತ ಹಾರ ಬದಲಾಯಿಸಿಕೊಂಡು ಸಂಭ್ರಮ ಪಟ್ಟರು.
ಇವರ ದೇಣಿಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಸ್ವೀಕರಿಸಿದರು.
Couple donates Rs 1 lakh on 42nd wedding anniversary to Ashram in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm