ಬ್ರೇಕಿಂಗ್ ನ್ಯೂಸ್
02-06-21 01:01 pm Mangalore Correspondent ಕರಾವಳಿ
Photo credits : File
ಮಂಗಳೂರು, ಜೂ.2 : ಕೊರೊನಾ ಸೋಂಕಿನಿಂದ ಗುಣಮುಖರಾದವರ ಆರೋಗ್ಯದ ಬಗ್ಗೆ ನಿಗಾ ಇಡಲು ಜಿಲ್ಲೆಯ ಎಂಟು ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನೇಮಕ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ನಾಲ್ಕು ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲು ವೈದ್ಯರ ತಂಡವನ್ನು ನೇಮಕ ಮಾಡಲಾಗಿದೆ.
ವೈದ್ಯರ ತಂಡವು ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಆರೋಗ್ಯದ ಬಗ್ಗೆ ವಿಚಾರಿಸಲಿದೆ. ಸಂಶಯ ಕಂಡುಬಂದಲ್ಲಿ ಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಗೆ ಇ-ಮೇಲ್ ಮೂಲಕ ತಕ್ಷಣ ತಿಳಿಸಬೇಕು. ಕ್ರೋಡೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Dakshina Kannada DC Dr. Rajendra Kumar from a team of Doctors to Monitor Covid Patients from the attack of Black Fungus.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 06:11 pm
Mangalore Correspondent
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm