ಬ್ರೇಕಿಂಗ್ ನ್ಯೂಸ್
02-06-21 01:01 pm Mangalore Correspondent ಕರಾವಳಿ
Photo credits : File
ಮಂಗಳೂರು, ಜೂ.2 : ಕೊರೊನಾ ಸೋಂಕಿನಿಂದ ಗುಣಮುಖರಾದವರ ಆರೋಗ್ಯದ ಬಗ್ಗೆ ನಿಗಾ ಇಡಲು ಜಿಲ್ಲೆಯ ಎಂಟು ವೈದ್ಯಕೀಯ ಮಹಾವಿದ್ಯಾಲಯಗಳ ಕಮ್ಯುನಿಟಿ ಮೆಡಿಸಿನ್ ವಿಭಾಗದ ತಜ್ಞರ ತಂಡವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ನೇಮಕ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಪ್ರತಿ ದಿನ ಸುಮಾರು 800 ರಿಂದ 900 ಕೋವಿಡ್ ಪ್ರಕರಣಗಳು ವರದಿಯಾಗುತ್ತಿದ್ದು ಅದರಲ್ಲಿ ಶೇಕಡಾ 5 ರಿಂದ 10 ರಷ್ಟು ರೋಗಿಗಳು ಜಿಲ್ಲೆಯ ವಿವಿಧ ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಗಳಲ್ಲಿ ಒಳರೋಗಿಗಳಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಕೋವಿಡ್ ಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ರೋಗಿಗಳು ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವುದನ್ನು ತಡೆಗಟ್ಟಲು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ದಿನಾಂಕದಿಂದ ನಾಲ್ಕು ವಾರಗಳ ಕಾಲ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಲು ವೈದ್ಯರ ತಂಡವನ್ನು ನೇಮಕ ಮಾಡಲಾಗಿದೆ.

ವೈದ್ಯರ ತಂಡವು ರೋಗಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಆರೋಗ್ಯದ ಬಗ್ಗೆ ವಿಚಾರಿಸಲಿದೆ. ಸಂಶಯ ಕಂಡುಬಂದಲ್ಲಿ ಪೂರ್ಣ ಮಾಹಿತಿಯನ್ನು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಗೆ ಇ-ಮೇಲ್ ಮೂಲಕ ತಕ್ಷಣ ತಿಳಿಸಬೇಕು. ಕ್ರೋಡೀಕೃತ ವರದಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ದಿನಂಪ್ರತಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Dakshina Kannada DC Dr. Rajendra Kumar from a team of Doctors to Monitor Covid Patients from the attack of Black Fungus.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm