ಬ್ರೇಕಿಂಗ್ ನ್ಯೂಸ್
02-06-21 03:52 pm Mangalore Correspondent ಕರಾವಳಿ
ಮಂಗಳೂರು, ಜೂನ್ 2: ಒಂದೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ಅದೇ ಸಂದರ್ಭದಲ್ಲಿ ಮಗನೂ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ನಿವಾಸಿ, ಮಂಗಳೂರಿನ ಕೆಪಿಟಿಯಲ್ಲಿ ಉಪನ್ಯಾಸಕರಾಗಿ ನಿವೃತ್ತರಾಗಿದ್ದ ಭುಜಂಗ ಶೆಟ್ಟಿ ಹಾಗೂ ಅವರ ಪುತ್ರ ಶೈಲೇಶ್ ಒಂದೇ ದಿನ ಸಾವು ಕಂಡವರು. ಭುಜಂಗ ಶೆಟ್ಟಿ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದರು.

ಭುಜಂಗ ಶೆಟ್ಟಿಯವರ ಅಂತ್ಯಸಂಸ್ಕಾರ ವಿಧಿಗಳು ಪುಣಚದ ಮನೆಯಲ್ಲಿ ನಡೆಸಲು ಇಂದು ಬೆಳಗ್ಗೆ ಸಿದ್ಧತೆ ನಡೆದಿತ್ತು. ಅಂತಿಮ ವಿಧಿಗಳು ನಡೆಸುತ್ತಿರುವಾಗಲೇ ಶೈಲೇಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮನೆಯ ಅಂಗಳ ತಲುಪುತ್ತಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಒಯ್ದಿದ್ದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದ ಶೈಲೇಶ್, ನಿನ್ನೆ ರಾತ್ರಿಯಿಂದ ಯಾವುದೇ ಆಹಾರ ಸೇವಿಸಿರಲಿಲ್ಲ ಎನ್ನಲಾಗಿದ್ದು ಲೋ ಶುಗರ್ ಅಥವಾ ಹೃದಯಾಘಾತಕ್ಕೆ ತುತ್ತಾಗಿ ಸಾವು ಸಂಭವಿಸಿರಬಹುದು ಎನ್ನಲಾಗುತ್ತಿದೆ.
ಶೈಲೇಶ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದ ಶೈಲೇಶ್ ಸಾವು ಇಡೀ ಕುಟುಂಬಕ್ಕೆ ತೀವ್ರ ಶಾಕ್ ನೀಡಿದಂತಾಗಿದೆ. ಒಂದೇ ದಿನ ಇಬ್ಬರು ಸದಸ್ಯರನ್ನು ಕಳಕೊಂಡ ಕುಟುಂಬ ಸದಸ್ಯರು ಶೋಕದಲ್ಲಿ ಮುಳುಗಿದ್ದಾರೆ.
Mangalore Son Dies on the day of Fathers death ritual in Vitla
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm