ಬ್ರೇಕಿಂಗ್ ನ್ಯೂಸ್
03-06-21 10:47 am Udupi Correspondent ಕರಾವಳಿ
ಕಾರ್ಕಳ, ಜೂ.3 : ಕಾರ್ಕಳ ಪೇಟೆಯ ಹವಾಲ್ದಾರ್ ಬೆಟ್ಟು ಎಂಬಲ್ಲಿ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೆ.ಪಿ.ಅನಂತ ಪ್ರಭು(84) ಮತ್ತು ಕೆಪಿ.ಪದ್ಮಾ ಪ್ರಭು(82) ಎಂದು ಗುರುತಿಸಲಾಗಿದೆ. ಮೇ 31ರಂದು ಮನೆಯಲ್ಲಿ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥರಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ದಂಪತಿ ಕೊನೆಯುಸಿರೆಳೆದಿದ್ದಾರೆ.
ಅನಂತಪ್ರಭು ಜೂ.1ರ ಬೆಳಗ್ಗೆ ಮೃತರಾದರೆ, ಪದ್ಮಾ ಪ್ರಭು ಅದೇ ದಿನ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದ ಕೆ.ಪಿ. ಅನಂತ ಪ್ರಭು, ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾರ್ಕಳ ನಗರದಲ್ಲಿ ಪಾತ್ರೆ ಮಳಿಗೆ ನಡೆಸುತ್ತಿದ್ದರು.
ಈ ನಡುವೆ ಪತ್ನಿ ಪದ್ಮಾ ಪ್ರಭು ಅನಾರೋಗ್ಯಕ್ಕೆ ತುತ್ತಾಗಿದ್ದರು. ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬೇಸತ್ತ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಂಪತಿಗೆ ಇಬ್ಬರು ಪುತ್ರರಿದ್ದು ಒಬ್ಬಾತ ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಯಲ್ಲಿದ್ದಾರೆ.
In a tragic incident Elderly couple has been found dead at Home after consuming poison in Karkala. The reason for their suicide is still not yet know.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm