ಬ್ರೇಕಿಂಗ್ ನ್ಯೂಸ್
03-06-21 10:47 am Udupi Correspondent ಕರಾವಳಿ
ಕಾರ್ಕಳ, ಜೂ.3 : ಕಾರ್ಕಳ ಪೇಟೆಯ ಹವಾಲ್ದಾರ್ ಬೆಟ್ಟು ಎಂಬಲ್ಲಿ ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕೆ.ಪಿ.ಅನಂತ ಪ್ರಭು(84) ಮತ್ತು ಕೆಪಿ.ಪದ್ಮಾ ಪ್ರಭು(82) ಎಂದು ಗುರುತಿಸಲಾಗಿದೆ. ಮೇ 31ರಂದು ಮನೆಯಲ್ಲಿ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥರಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ದಂಪತಿ ಕೊನೆಯುಸಿರೆಳೆದಿದ್ದಾರೆ.
ಅನಂತಪ್ರಭು ಜೂ.1ರ ಬೆಳಗ್ಗೆ ಮೃತರಾದರೆ, ಪದ್ಮಾ ಪ್ರಭು ಅದೇ ದಿನ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ. ಕೆನರಾ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದ ಕೆ.ಪಿ. ಅನಂತ ಪ್ರಭು, ಉದ್ಯೋಗಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕಾರ್ಕಳ ನಗರದಲ್ಲಿ ಪಾತ್ರೆ ಮಳಿಗೆ ನಡೆಸುತ್ತಿದ್ದರು.
ಈ ನಡುವೆ ಪತ್ನಿ ಪದ್ಮಾ ಪ್ರಭು ಅನಾರೋಗ್ಯಕ್ಕೆ ತುತ್ತಾಗಿದ್ದರು. ವೃದ್ಧಾಪ್ಯ ಮತ್ತು ಅನಾರೋಗ್ಯದಿಂದ ಬೇಸತ್ತ ದಂಪತಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ದಂಪತಿಗೆ ಇಬ್ಬರು ಪುತ್ರರಿದ್ದು ಒಬ್ಬಾತ ಭಾರತೀಯ ಸೇನೆಯಲ್ಲಿ ಕರ್ನಲ್ ಹುದ್ದೆಯಲ್ಲಿದ್ದಾರೆ.
In a tragic incident Elderly couple has been found dead at Home after consuming poison in Karkala. The reason for their suicide is still not yet know.
23-10-24 12:41 pm
Bangalore Correspondent
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
23-10-24 06:35 pm
Mangalore Correspondent
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
Mangalore News, Ashok Leyland: ಬಡಾ ದೋಸ್ತ್ ವಾಹ...
22-10-24 10:26 pm
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm