ಬ್ರೇಕಿಂಗ್ ನ್ಯೂಸ್
03-06-21 11:00 am Mangalore Correspondent ಕರಾವಳಿ
ಬಂಟ್ವಾಳ, ಜೂನ್ 3: ತುಂಬೆಯ ಬಿಎ ಟಿಂಬರ್ & ಮ್ಯಾನುಫ್ಯಾಕ್ಚರಿಂಗ್ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್ ಶೀಟ್ ತುಂಡಾಗಿ ಬಿದ್ದು 68 ವರ್ಷದ ಕಾರ್ಮಿಕರೊಬ್ಬರು ಬಲಿಯಾದ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಅಬುಬಕ್ಕರ್ ಸಿದ್ದಿಕ್ (68), ಸಿನಾನ್ ಮತ್ತು ಸುಜಯ್ ರಾಕಿಬ್ ಎಂಬವರು ಸೇರಿ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಸಿಮೆಂಟ್ ಶೀಟ್ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಮೇಲ್ಭಾಗದಲ್ಲಿ ನಿಂತು ಸಿಮೆಂಟ್ ಶೀಟ್ ಕೆಲಸ ನಡೆಸುತ್ತಿದ್ದಾಗ, ಶೀಟ್ ತುಂಡಾಗಿದ್ದು ಮೇಲಿದ್ದ ಅಬುಬಕ್ಕರ್ ಸಿದ್ದಿಕ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ಮೇಲೆ ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸಿದ್ದಿಕ್ ಅವರನ್ನು ತುಂಬೆಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸಂಜೆ ಹೊತ್ತಿಗೆ ಸಿದ್ದಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಾವು ಆಗಿದೆ. ಈ ಘಟನೆಗೆ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ನಿರ್ಲಕ್ಷ್ಯವೇ ಕಾರಣ ಎಂದು ಇಬ್ರಾಹಿಂ ಖಲೀಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Elderly Man dies after cement sheet falls on him at Playwood factory in Thumbay in Bantwal. The deceased has been identified as Sadiq (68).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm