ಬ್ರೇಕಿಂಗ್ ನ್ಯೂಸ್
03-06-21 11:00 am Mangalore Correspondent ಕರಾವಳಿ
ಬಂಟ್ವಾಳ, ಜೂನ್ 3: ತುಂಬೆಯ ಬಿಎ ಟಿಂಬರ್ & ಮ್ಯಾನುಫ್ಯಾಕ್ಚರಿಂಗ್ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಮೆಂಟ್ ಶೀಟ್ ತುಂಡಾಗಿ ಬಿದ್ದು 68 ವರ್ಷದ ಕಾರ್ಮಿಕರೊಬ್ಬರು ಬಲಿಯಾದ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ಅಬುಬಕ್ಕರ್ ಸಿದ್ದಿಕ್ (68), ಸಿನಾನ್ ಮತ್ತು ಸುಜಯ್ ರಾಕಿಬ್ ಎಂಬವರು ಸೇರಿ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಸಿಮೆಂಟ್ ಶೀಟ್ ಹಾಕುವ ಕಾರ್ಯದಲ್ಲಿ ತೊಡಗಿದ್ದರು. ಮೇಲ್ಭಾಗದಲ್ಲಿ ನಿಂತು ಸಿಮೆಂಟ್ ಶೀಟ್ ಕೆಲಸ ನಡೆಸುತ್ತಿದ್ದಾಗ, ಶೀಟ್ ತುಂಡಾಗಿದ್ದು ಮೇಲಿದ್ದ ಅಬುಬಕ್ಕರ್ ಸಿದ್ದಿಕ್ ಫ್ಯಾಕ್ಟರಿಯ ಸ್ಟೀಮ್ ಪೈಪ್ ಮೇಲೆ ಬಿದ್ದಿದ್ದಾರೆ.
ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಸಿದ್ದಿಕ್ ಅವರನ್ನು ತುಂಬೆಯ ಆಸ್ಪತ್ರೆಗೆ ಕೊಂಡೊಯ್ದು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಸಂಜೆ ಹೊತ್ತಿಗೆ ಸಿದ್ದಿಕ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕೆಲಸ ಮಾಡುತ್ತಿದ್ದ ಕಾರ್ಮಿಕರ ಸುರಕ್ಷತೆ ಬಗ್ಗೆ ಗಮನ ಹರಿಸದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ ಸಾವು ಆಗಿದೆ. ಈ ಘಟನೆಗೆ ಫ್ಯಾಕ್ಟರಿ ಮಾಲಕ ಅಬ್ದುಲ್ ಸಲಾಂ ನಿರ್ಲಕ್ಷ್ಯವೇ ಕಾರಣ ಎಂದು ಇಬ್ರಾಹಿಂ ಖಲೀಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Elderly Man dies after cement sheet falls on him at Playwood factory in Thumbay in Bantwal. The deceased has been identified as Sadiq (68).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm