ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.
ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm