ಬ್ರೇಕಿಂಗ್ ನ್ಯೂಸ್
29-08-20 05:21 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 29: ಕಡಲ ತಡಿಯಲ್ಲಿ ಇಂದು ರಾಶಿ ರಾಶಿ ಮೀನುಗಳು. ಅಲೆಗಳೊಂದಿಗೆ ದಡಕ್ಕೆ ಬಂದು ಬೀಳುತ್ತಿರುವ ಮೀನತ್ತು ಕೊಂಡು ಹೋಗಲು ಜನ ಮುಗಿದ್ದಿದ್ದರು. ಹೌದು ಈ ದೃಶ್ಯ ಕಂಡು ಬಂದದ್ದು ಉಡುಪಿಯ ಮಟ್ಟು ಕಡಲ ಕಿನಾರೆಯಲ್ಲಿ. ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಬಿದ್ದು ಮೀನುಗಾರರಿಗೆ ಬಂಪರ್ ಲಾಟರಿ ಹೊಡೆದಂತಾಗಿದೆ.
ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾದಾಗ ಬಂದಾಗ ಕಡಲಿನಲ್ಲಿ ತೂಫಾನು ಏಳುತ್ತೆ, ಅಲೆಗಳು ಅಬ್ಬರ ಹೆಚ್ಚಾದಾಗ ರಾಶಿ ರಾಶಿ ಮೀನುಗಳು ಕಡಲ ತೀರಕ್ಕೆ ದಾಂಗುಡಿ ಇಡುತ್ತವೆ. ಇದನ್ನೇ ಎದುರು ನೋಡುವ ನಾಡದೋಣಿಯವರು ಕೈರಂಪಣಿ ಬಲೆ ಬೀಸಿ ಭರ್ಜರಿ ಮೀನಿನ ಬೇಟೆಯಾಡುತ್ತಾರೆ.


ಅದರಂತೆ ಉಡುಪಿಯ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿದ್ದು, ಹೀಗೆ ರಾಶಿ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದಾರೆ. ಈ ನಡುವೆ ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುವ ಮೀನಗಳನ್ನು ಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm