ಬ್ರೇಕಿಂಗ್ ನ್ಯೂಸ್
04-06-21 04:42 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಕೊರೊನಾ ಸೋಂಕಿಗೆ ಒಳಗಾಗಿದ್ದು ತಾನು ಪಾಸಿಟಿವ್ ಆಗಿದ್ದೇನೆಂದು ಟ್ವೀಟ್ ಮಾಡಿದ್ದಾರೆ.
ಜ್ವರ ಬಂದಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಈ ವೇಳೆ, ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಆದರೆ, ಯಾವುದೇ ತೊಂದರೆ ಇಲ್ಲದ ಕಾರಣ ಮನೆಯಲ್ಲೇ ಐಸೋಲೇಶನ್ ಆಗದ್ದೇನೆ ಎಂದು ವೇದವ್ಯಾಸ ಕಾಮತ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಇದರ ಜೊತೆಗೆ ತನ್ನ ಸಂಪರ್ಕದಲ್ಲಿದ್ದವರು ಮತ್ತು ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಎಚ್ಚರದಲ್ಲಿರುವಂತೆ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.
ನನಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಧೃಡಪಟ್ಟಿದ್ದು ಪಾಸಿಟಿವ್ ಆಗಿರುತ್ತದೆ.ನಾನು ಹೋಂ ಐಸೋಲೇಷನ್ ಆಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರೂ ಕೂಡ ಆರೋಗ್ಯದ ಕಡೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ. ಧನ್ಯವಾದಗಳು..
— Vedavyas Kamath (@vedavyasbjp) June 4, 2021
Mangalore MLA Vedavyas Kamath tested covid positive. Mla confirms it on his official Twitter.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm