ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm