ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm