ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm