ಬ್ರೇಕಿಂಗ್ ನ್ಯೂಸ್
05-06-21 09:54 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ಸಾಯಿರಾಧಾ ಮತ್ತು ಸಾಯಿ ಪ್ಯಾಲೇಸ್ ಸಮೂಹ ಸಂಸ್ಥೆಗಳ ವತಿಯಿಂದ ಪೊಲೀಸರಿಗೆ ದಿನಸಿ ಕಿಟ್ ಗಳನ್ನೂ ವಿತರಣೆ ಮಾಡಲಾಗಿದೆ. ಮಂಗಳೂರಿನಲ್ಲಿ 350 ಪೋಲೀಸರಿಗೆ ದಿನಸಿ ಕಿಟ್ ಗಳನ್ನು ನೀಡಲಾಗಿದ್ದು, ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಲಾಗಿದೆ.
ಪೋಲೀಸರಿಗೆ ದಿನಕ್ಕೆ ಬೇಕಾಗುವಷ್ಟು ಎಲ್ಲ ರೀತಿಯ ಸಾಮಗ್ರಿಗಳನ್ನು ಸಂಗ್ರಹಿಸಿ, ಕಿಟ್ ನೀಡಲಾಗಿದೆ. 350 ಕಿಟ್ ಗಳನ್ನು ಬಾಕ್ಸ್ ಗಳನ್ನು ಕಮಿಷನರೇಟ್ ಕಚೇರಿಗೆ ತಲುಪಿಸಲಾಗಿದ್ದು ಸಾಯಿರಾಧಾ ಕಂಪೆನಿಯ ಪ್ರಮೋಟರ್ ಸಿದ್ಧಾರ್ಥ ಶೆಟ್ಟಿ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರ ಮಾಡಿದರು.
ಇತ್ತೀಚೆಗೆ ಸಾಯಿರಾಧಾ ಸಂಸ್ಥೆಯಿಂದ ಪೊಲೀಸರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡುವ ಸೇವೆ ನೀಡಲಾಗಿತ್ತು. ಕಂಪನಿಯ ಮೆಕ್ಯಾನಿಕ್ ಗಳು ಕಮಿಷನರೇಟ್ ಕಚೇರಿಯ ಮೈದಾನಕ್ಕೆ ತೆರಳಿ, ಐದು ದಿನಗಳ ಕಾಲ ಪೊಲೀಸರ ಬೈಕ್ ಇನ್ನಿತರ ವಾಹನಗಳನ್ನು ಉಚಿತವಾಗಿ ದುರಸ್ತಿ ಮಾಡಿದ್ದರು. ಅದರ ಜೊತೆಗೆ, ಉಚಿತವಾಗಿ ಆಯಿಲ್ ಹಾಕಿ, ಸರ್ವಿಸ್ ಮಾಡಿಕೊಡುವ ಕೆಲಸವನ್ನೂ ಮಾಡಿದ್ದರು. ಸಾಯಿರಾಧಾ ಸಂಸ್ಥೆಯ ವಿಶೇಷ ರೀತಿಯ ಸೇವೆಯ ಬಗ್ಗೆ ಕಮಿಷನರ್ ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
Read: ಪೊಲೀಸರ ಕಾರ್ಯಕ್ಕೆ ಹೀಗೊಂದು ನೆರವು ; ವಾಹನಗಳ ರಿಪೇರಿಗೆ ಸಾಯಿರಾಧಾ ಟಿವಿಎಸ್
Sai Palace and Sai Radha group distribute 350 food kit to the Police Staff canteen in Mangalore. The Kits were handed over to DCP Hariram Shanker.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm