ಬ್ರೇಕಿಂಗ್ ನ್ಯೂಸ್
06-06-21 06:15 pm Mangaluru Correspondent ಕರಾವಳಿ
Photo credits : DH File Photo
ಮಂಗಳೂರು, ಜೂನ್ 6: ಮುಖ್ಯಮಂತ್ರಿ ಯಡಿಯೂರಪ್ಪ ನೀಡಿರುವ ಹೇಳಿಕೆಯೇ ಭಾರತೀಯ ಜನತಾ ಪಾರ್ಟಿಯ ವಿಶೇಷತೆ. ರಾಷ್ಟ್ರ ನಾಯಕರ ಸೂಚನೆಯಂತೆ ನಡೆದುಕೊಳ್ಳುತ್ತೇನೆ ಎನ್ನುವುದೇ ಯಡಿಯೂರಪ್ಪ ಅವರ ಆದರ್ಶದ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಪ್ರಾಯ. ಯಡಿಯೂರಪ್ಪ ಎಂದಿಗೂ ಅಧಿಕಾರಕ್ಕೆ ಅಂಟಿ ಕೂತವರಲ್ಲ. ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದೇ ವಿಶೇಷತೆ ಎಂದು ನಳಿನ್ ಕುಮಾರ್ ಕಟೀಲ್ ಬಣ್ಣಿಸಿದರು.
ಹಾಗೆಂದು, ಪಕ್ಷದಲ್ಲಿ ಇಂತಹ ಯಾವುದೇ ಚರ್ಚೆಗಳಿಲ್ಲ. ಭಿನ್ನಾಭಿಪ್ರಾಯಗಳೂ ಇಲ್ಲ. ನಮ್ಮ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪ. ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಅಂತ ರಾಷ್ಟ್ರೀಯ ನಾಯಕರೇ ಹೇಳಿದ್ದಾರೆ. ಹೀಗಾಗಿ ಚರ್ಚೆಗಳು ಏನಿದ್ದರೂ ಅಪ್ರಸ್ತುತ ಎಂದು ಸ್ಪಷ್ಟಪಡಿಸಿದರು.
ಸದ್ಯ ಕೋವಿಡ್ ಸಮಸ್ಯೆ ನಿಭಾಯಿಸುವುದೇ ನಮ್ಮ ಜವಾಬ್ದಾರಿ. ಯಡಿಯೂರಪ್ಪ ಕಾರ್ಯಕರ್ತರಿಗೆ ಆದರ್ಶಪ್ರಾಯ ಆಗುವ ರೀತಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಅಂಥಹ ಯಾವುದೇ ಚರ್ಚೆಗಳಿಲ್ಲ ಎಂದು ನಳೀನ್ ಕುಮಾರ್ ಹೇಳಿದರು.
ಅಪಸ್ವರ ಮಾತನಾಡಿದ ಶಾಸಕರಿಗೆ ಕರೆದು ಮಾತನಾಡಿದ್ದೇವೆ. ಮುಂದಿನ ತಿಂಗಳು ಅವರ ಭಾವನೆ ವ್ಯಕ್ತಪಡಿಸಲು ಸಭೆ ನಡೆಸುತ್ತೇವೆ ಎಂದು ನಳಿನ್ ಕುಮಾರ್ ತಿಳಿಸಿದರು.
State BJP President Nalin Kumar Kateel on Sunday said there was no discussion on change in CM post in the party. The issue of change in the leadership has not been discussed at any level in the party, hence the question of a change in CM is irrelevant, he said.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm